ಜಿಲ್ಲಾ ಸುದ್ದಿ

ಇಂದು ಸಂಜೆ 5ಕ್ಕೆ ಚರ್ಚ್ ಗಳಲ್ಲಿ ಗಂಟೆ ಸದ್ದು

ಬಂಟ್ವಾಳ ತಾಲೂಕಿನ ಎಲ್ಲ ಚರ್ಚ್ ಗಳ ಸಹಿತ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳೂ ಭಾನುವಾರ ಬಂದ್ ಆಗಿದ್ದವು.

ಜಾಹೀರಾತು

ಜನತಾ ಕರ್ಫ್ಯೂಗೆ ಸಂಬಂಧಪಟ್ಟಂತೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ ಅವರು ಧರ್ಮಪ್ರಾಂತ್ಯದ 124 ಚರ್ಚ್ ಗಳಲ್ಲಿ ಭಾನುವಾರ ಸಂಜೆ 5ಕ್ಕೆ ಏಕಕಾಲದಲ್ಲಿ ಚರ್ಚ್ ಗಂಟೆ ಬಾರಿಸುವ ಮೂಲಕ ಕೊರೊನಾ ವೈರಸ್ ಭಯದ ವಾತಾವರಣದ ನಡುವೆ ರೋಗಿಗಳ ಪರವಾಗಿ ಸೇವೆ ಸಲ್ಲಿಸುವ ವೈದ್ಯರು, ದಾದಿಯರು ಮತ್ತು ಪ್ಯಾರಾಮೆಡಿಕಲ್ ಸೇವೆ ಸಲ್ಲಿಸುತ್ತಿರುವ ಮಂದಿಯ ಕೆಲಸ ಸ್ಮರಿಸಲಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುವ ಕೆಲಸದ ಜೊತೆಗೆ ಏರ್ ಲೈನ್ಸ್ ಮತ್ತು ಸಂಚಾರ ವ್ಯವಸ್ಥೆಯಲ್ಲೂ ಕೆಲಸ ಮಾಡುವವರ ಕೆಲಸವನ್ನು ಸ್ಮರಿಸಲಾಗುತ್ತದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ