ಫೊಟೋಗಳಿಗಾಗಿ ಕ್ಲಿಕ್ ಮಾಡಿ ಓದಿರಿ. ಬಂಟ್ವಾಳನ್ಯೂಸ್. ಸಂಪಾದಕ: ಹರೀಶ ಮಾಂಬಾಡಿ
ಕೊರೊನಾ ತೊಲಗಿಸಲು ಶ್ರಮಿಸುವವರಿಗೆ ಪ್ರೋತ್ಸಾಹಕವಾಗಿ ಇಡೀ ದಿನ ಸ್ವಯಂ ಕರ್ಫ್ಯೂ ಆಚರಿಸಿಕೊಂಡ ಬಂಟ್ವಾಳ ತಾಲೂಕಿನ ಜನತೆ, ಸಂಜೆ 5 ಗಂಟೆಯಾದೊಡನೆ ಚಪ್ಪಾಳೆ ತಟ್ಟಿ, ಶಂಖನಾದ, ಘಂಟಾನಾದ ಮೊಳಗಿಸಿದರು.
ಜಾಹೀರಾತು
ಕಲ್ಲಡ್ಕದಲ್ಲಿರುವ ಬಿಜೆಪಿ ನಾಯಕ ವಜ್ರನಾಥ ಕಲ್ಲಡ್ಕ ಅವರು ತಮ್ಮ ಮನೆಯಲ್ಲಿ ಪ್ರಧಾನಿ ಮೋದಿ ಅವರ ಕರೆಯಂತೆ ಚಪ್ಪಾಳೆ ತಟ್ಟುವ ಮೂಲಕ ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸಿದರು.
ಬಿಜೆಪಿ ಬಂಟ್ವಾಳ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ತನ್ನ ಮನೆಯಲ್ಲಿ ಭಾನುವಾರ ಪ್ರಧಾನಿ ಕರೆಯಂತೆ ಚಪ್ಪಾಳೆ ತಟ್ಟುವ ಮೂಲಕ ಕೊರೊನಾ ವಿರುದ್ಧ ಜನಜಾಗೃತಿ ಮೂಡಿಸಿ, ಹೋರಾಡುವ ವೈದ್ಯರು ಮತ್ತಿತರರ ಪರ ಪ್ರೋತ್ಸಾಹ ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೊರೊನಾ ತೊಲಗಿಸಲು ಶ್ರಮಿಸುವವರಿಗೆ ಪ್ರೋತ್ಸಾಹಕವಾಗಿ ಮೊಳಗಿದ ಚಪ್ಪಾಳೆ ಸದ್ದು, ಶಂಖನಾದ"