ಕಲ್ಲಡ್ಕ

ಕಲ್ಲಡ್ಕದಲ್ಲಿ ಕುಟುಂಬ ರಕ್ಷಣೆ, ಆಸ್ಪತ್ರೆಯಲ್ಲಿ ರೋಗಿ ಸಹಾಯಕರಿಗೆ ಊಟದ ವ್ಯವಸ್ಥೆ

  • ಬಂಟ್ವಾಳ ಶಾಸಕರ ಸಹಾಯವಾಣಿಗೆ ನಿರಂತರ ಕರೆ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಸಹಾಯವಾಣಿಗೆ ನಿರಂತರ ಕರೆಗಳು ಬರುತ್ತಿವೆ. ಇವುಗಳ ಪೈಕಿ ಕಲ್ಲಡ್ಕದಲ್ಲಿ ಕುಟುಂಬವೊಂದನ್ನು ರಕ್ಷಿಸಲಾಯಿತಲ್ಲದೆ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ಎಲ್ಲ ರೋಗಿಗಳ ಸಹಾಯಕರಿಗೆ ಊಟದ ವ್ಯವಸ್ಥೆಯನ್ನು ಕರೆಯ ಮೂಲಕ ಸ್ಪಂದಿಸಿ ನೀಡಲಾಯಿತು.

ಜಾಹೀರಾತು

ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ರೋಗಿಯ ಸಹಾಯಕರೊಬ್ಬರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಗೆ ಬಂದ  ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ಶಾಸಕರ ಸಹಾಯವಾಣಿ ತಂಡ  ಸಂಸದರ ಆಪ್ತ ಸಹಾಯಕ ಸುಧಾಕರ್ ಮೂಲಕ ಲೇಡಿಗೋಶನ್ ಆಸ್ಪತ್ರೆಯ ಎಲ್ಲಾ ರೋಗಿಗಳ ಸಹಾಯಕರಿಗೆ  ಊಟದ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಯಿತು.

ಕಲ್ಲಡ್ಕದ ಬೀದಿಬದಿಯ ಸಂತೆಕಟ್ಟೆಯೊಂದರಲ್ಲಿ ನಾಲ್ಕು ದಿನಗಳಿಂದ ದಿಕ್ಕುದೆಸೆ ಇಲ್ಲದ ಯಲ್ಲಾಪುರ ಮೂಲದ ಕುಟುಂಬವೊಂದಕ್ಕೆ ತಾತ್ಕಾಲಿಕ ವ್ಯವಸ್ಥೆಯೊಂದನ್ನು ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಸಹಾಯವಾಣಿ ತಂಡದ ಸದಸ್ಯ ವಜ್ರನಾಥ ಕಲ್ಲಡ್ಕ ಮೂಲಕ ತಿಳಿದ ತಹಸೀಲ್ದಾರ್ ರಶ್ಮಿ ಎಸ್.ಆರ್. ಕಲ್ಪಿಸಿಕೊಟ್ಟರು. ಸ್ಥಳೀಯ ಮುಖಂಡ ಮಹಮ್ಮದ್ ಮುಸ್ತಾಫಾ ಮನೆಯಲ್ಲಿ ತಾತ್ಕಾಲಿಕವಾಗಿರುವಂತೆ ಅವರು ವ್ಯವಸ್ಥೆ ಕಲ್ಪಿಸಿದ್ದಾರೆ.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ