ಕೊರೊನಾ ಕಾಟ – ಬಿ.ಸಿ.ರೋಡ್ ಪೇಟೆಯಲ್ಲಿ ದ್ರಾವಣ ಸಿಂಪಡಣೆ

ಬಂಟ್ವಾಳ ಪುರಸಭೆ ಮತ್ತು ಅಗ್ನಿಶಾಮಕದಳ ಸಹಕಾರದೊಂದಿಗೆ ಕ್ರಿಮಿನಾಶಕ ದ್ರಾವಣ ಸಿಂಪಡಣಾ ಕಾರ್ಯ ಸೋಮವಾರ ಬೆಳಗ್ಗೆ ಬಿ.ಸಿ.ರೋಡಿನ ವಿವಿಧ ಭಾಗಗಳಲ್ಲಿ ನಡೆಯಿತು.

ಜಾಹೀರಾತು

ಬಿ.ಸಿ.ರೋಡಿನ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೈಕಂಬ ದ್ವಾರದ ಬಳಿ ಕಟ್ಟಡಗಳು, ಆರೋಗ್ಯ ಕೇಂದ್ರಗಳಲ್ಲಿ ಸಿಂಪಡಣೆ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪುರಸಭೆ ಮುಖ್ಯಾಧಿಕಾರಿ ಲೀನಾ  ಬ್ರಿಟ್ಟೊ ಸೂಚನೆಯಂತೆ ಪುರಸಭೆಯ ಪರಿಸರ ಸಹಾಯಕ ಇಕ್ಬಾಲ್, ಅಗ್ನಿಶಾಮಕದಳದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಪ್ರಮುಖ ಅಗ್ನಿಶಾಮಕ ಜಯ, ಚಾಲಕ ರಾಜೇಶ್ ಶೆಟ್ಟಿ, ಅಗ್ನಿಶಾಮಕ ಪ್ರಸಾದ್, ಸುರೇಂದ್ರ ಕಾರ್ಯಾಚರಣೆ ನಡೆಸಿದರು.

www.bantwalnews.com Editor: Harish Mambady 9448548127

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೊರೊನಾ ಕಾಟ – ಬಿ.ಸಿ.ರೋಡ್ ಪೇಟೆಯಲ್ಲಿ ದ್ರಾವಣ ಸಿಂಪಡಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*