ಇದರೊಂದಿಗೆ ಪ್ರಕಟಣೆಯನ್ನು ನೀಡಿರುವ ಸಚಿವರು, ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…