ಕೊರೋನಾ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಅವರ ಆದೇಶದಂತೆ ಒಟ್ಟು 805 ಫಲಾನುಭವಿಗಳಿಗೆ ಏ.4ರಂದು ತಲಾ 1 ಸಾವಿರ ರೂಗಳಂತೆ 8,05,000 ರೂಗಳನ್ನು ಮಾಸಾಶನ ವಿತರಿಸಲಾಗಿದೆ. ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಯೋಜನೆಯ ಸೇವಾ ಪ್ರತಿನಿಧಿಗಳು ಪ್ರತಿ ಮನೆಗಳಿಗೆ ತೆರಳಿ ಮಾಸಾಶನವನ್ನು ವಿತರಿಸಿದ್ದಾರೆ ಎಂದು ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "8 ಲಕ್ಷ ರೂ. ಮಾಸಾಶನ ವಿತರಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ"