ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಜ್ಯೋತಿ ಬೆಳಗಿಸಿ ಕೊರೊನಾ ವಿರುದ್ಧ ಹೋರಾಡುವವರಿಗೆ ಸ್ಥೈರ್ಯ ತುಂಬುವ ಕುರಿತು ಸಂದೇಶ ನೀಡಿದ ಹಿನ್ನೆಲೆಯಲ್ಲಿ, ರಾತ್ರಿ 9 ಗಂಟೆಗೆ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪರಿಸರ ಹೀಗಿತ್ತು. ವಿಡಿಯೋ – ಶ್ರೀನಾಥ್ ಶೆಣೈ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಂಧಕಾರವ ತೊಲಗಿಸಿ, ಜ್ಯೋತಿಯ ಬೆಳಗಿಸಿ…"