www.bantwalnews.com Editor: Harish Mambady
ಜಾಹೀರಾತು
ಕೊರೋನ ನಿರ್ಮೂಲನೆಗಾಗಿ ನಿರಂತರ ದುಡಿಯುತ್ತಿರುವ ಬಂಟ್ವಾಳ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವೈಯುಕ್ತಿಕ ನೆಲೆಯಲ್ಲಿ ನೀಡಿರುವ ತಲಾ 25 ಕೆ.ಜಿ.ಅಕ್ಕಿಯನ್ನು ತಾಲೂಕಿನ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಳ ಮೂಲಕ ವಿತರಿಸಲಾಯಿತು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಯುವ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷ ಸಂದೇಶ ಶೆಟ್ಟಿ, ವಜ್ರನಾಥ ಕಲ್ಲಡ್ಕ, ರವೀಶ್ ಶೆಟ್ಟಿ, ಗಣೇಶ್ ರೈ ಮಾಣಿ, ವಿಠ್ಠಲ ನಾಯ್ಕ್ , ಆನಂದ ಶಂಭೂರು, ರೊನಾಲ್ಡ್ ಡಿ’ಸೋಜಾ, ಕಾರ್ತಿಕ್ ಬಳ್ಳಾಲ್, ಹರಿಪ್ರಸಾದ್ , ಮನೋಹರ ಶೆಟ್ಟಿ , ರಘರಾಮ ಶೆಟ್ಟಿ ಕನ್ಯಾನ, ಪ್ರಣಾಮ್ ರಾಜ್, ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಶಾ ಕಾರ್ಯಕರ್ತೆಯರಿಗೆ ಅಕ್ಕಿ ವಿತರಣೆ"