ಹಲವೆಡೆ ಬಡವರಿಗೆ ನಿತ್ಯೋಪಯೋಗಿ ವಸ್ತು ವಿತರಣೆ

ಲಾಕ ಡೌನ್ ನಿಂದ ಬಳಲುತ್ತಿದ್ದ ಕಡುಬಡವರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಹಲವೆಡೆ ವಿತರಿಸಲಾಯಿತು.

ಜಾಹೀರಾತು

ಶ್ರೀ ಶಾರದಾಂಬೆ ಭಜನಾ ಮಂದಿರ ಸಜಿಪಮುನ್ನೂರಿನಲ್ಲಿ ಮಂಗಳವಾರ ವಿತರಿಸಲಾಯಿತು. ಯುವ ಮುಂದಾಳು ಶ್ರೀಕಾಂತ್ ಶೆಟ್ಟಿ ಸಂಕೇಶ, ಎಂ ಸುಬ್ರಹ್ಮಣ್ಯ ಭಟ್, ಮಹಾಬಲ ಕೊಟ್ಟಾರಿ, ವಾಸು ಗಟ್ಟಿ, ಪದ್ಮನಾಭ ಕೊಟ್ಟಾರಿ ಪ್ರೇಮ ಶೆಟ್ಟಿ ಸುಮತಿ ಕೊಟ್ಟಾರಿ ಪ್ರಮೀಳಾ ಗಟ್ಟಿ ನವೀನ್ ಅಂಚನ್ ಮೊದಲಾದವರಿದ್ದರು

ಸಜೀಪ ಜನ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಇದರ ವತಿಯಿಂದ ಉಚಿತವಾಗಿ ದಿನನಿತ್ಯದ ಅಗತ್ಯ ವಸ್ತುಗಳನ್ನು 85 ಬಡಕುಟುಂಬಗಳಿಗೆ ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಯಶವಂತ ದೇರಾಜೆ ಗುತ್ತು ಎಂ ಸುಬ್ರಮಣ್ಯ ಭಟ್ ಮಂಜಿ ನಡ್ಕ ಸುರೇಶ್ ಬಂಗೆರ ರಮೇಶ್ ಗುಲಾಲು ದೀಪಕ್ ಸತೀಶ ಪ್ರಶಾಂತ್ ಸುಂದರ ಪೂಜಾರಿ ಪರಮೇಶ್ವರ ಜಗದೀಶ ಐತಾಳ ನಾಗೇಶ ಹರೀಶ ಲೋಹಿತ್ ಮತ್ತಿತರಿದ್ದರು

ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಂಜಲ್ ಪಾದೆ ಇಂದಿರಾನಗರ ಶಾರದಾ ನಗರ ಪ್ರದೇಶದ ಕಡುಬಡವ 35 ಮನೆಗಳಲ್ಲಿ ವಾಸವಾಗಿರುವ ಮನೆಮಂದಿ ಆರ್ಥಿಕವಾಗಿ ಕಂಗೆಟ್ಟಿದ್ದು ಅಂಥವರಿಗೆ ಸಮಾನ ಮನಸ್ಕರು ಸೇರಿ ಅಗತ್ಯದ ವಸ್ತುಗಳನ್ನು ಹಂಚ ಹಂಚಲಾಯಿತು ದ.ಕ. ಜಿಪಂ ಮಾಜಿ ಅಧ್ಯಕ್ಷ ಬಿ ಸದಾನಂದ ಪೂಂಜಾ ಆಹಾರ ವಸ್ತುಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಪ್ರಮುಖರಾದ ಎo ಸುಬ್ರಮಣ್ಯ ಭಟ್ ಪಿ ಅರವಿಂದ ಬಟ್ ವಾಸು ಗಟ್ಟಿ ಮನೋಜ ಆಳ್ವ ಪ್ರಶಾಂತ್ ಗಟ್ಟಿ ಚರಣ್ ತಿಮ್ಮಪ್ಪ ಗಟ್ಟಿ ರಾಕೇಶ್ ಪಂಚಾಯತ್ ಸದಸ್ಯ ಪ್ರಮೀಳಾ ಗಟ್ಟಿ ರವಿ ಸುರೇಶ್ ಕಿರಣ್ ಗೋಪಾಲ ಮೊದಲಾದವರಿದ್ದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಲವೆಡೆ ಬಡವರಿಗೆ ನಿತ್ಯೋಪಯೋಗಿ ವಸ್ತು ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*