ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವೈಯುಕ್ತಿಕ ನೆಲೆಯಲ್ಲಿ ಬಂಟ್ವಾಳ ತಾಲೂಕಿನ 108 ಅಂಬ್ಯುಲೆನ್ಸ್ ಚಾಲಕ ಹಾಗೂ ಸಿಬ್ಬಂದಿ ಸೇರಿ ಒಟ್ಟು 26 ಮಂದಿಗೆ ತಲಾ 25 ಕೆ.ಜಿ ಅಕ್ಕಿಯನ್ನು ಶಾಸಕರ ಕಚೇರಿಯಲ್ಲಿ ವಿತರಿಸಲಾಯಿತು. ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ವಜ್ರನಾಥ ಕಲ್ಲಡ್ಕ, ಆನಂದ ಶಂಭೂರು, ಸೀತಾರಾಮ ಪೂಜಾರಿ, ಪ್ರಣಾಮ್ ರಾಜ್, ಕಾರ್ತಿಕ್, ಪವನ್ ಕುಮಾರ್, ಪುರುಷೋತ್ತಮ ಶೆಟ್ಟಿ, ಲಕ್ಷಣ್ ರಾಜ್, ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ಆಂಬುಲೆನ್ಸ್ ನೌಕರರ ಸಂಘದ ದ ಕ.ಇದರ ನರಸಿಂಹ ನಾಯಕ್, ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.
ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ