ಬಂಟ್ವಾಳ

ನ್ಯಾಯಬೆಲೆ ಅಂಗಡಿಗಳಿಗೆ ಆದೇಶದ ಮಾಹಿತಿ ನೀಡಿ: ಪ್ರಭಾಕರ ಪ್ರಭು ಮನವಿ

ಪಡಿತರ ಚೀಟಿ ಇಲ್ಲದವರಿಗೆ ಪಡಿತರ ಅಕ್ಕಿ ವಿತರಣೆ ಮಾಡಲು ಈಗಾಗಲೇ ಸರಕಾರ “ಆದೇಶ ನೀಡಿದರೂ, ಅಕ್ಕಿ ವಿತರಣೆ ಬಗ್ಗೆ ನ್ಯಾಯ ಬೆಲೆ ಅಂಗಡಿ, ಸಹಕಾರ ಸಂಘಗಳಿಗೆ ಆದೇಶ, ಮಾಹಿತಿ ಬಂದಿರುವುದಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ಗಮನ ಸೆಳೆದಿದ್ದಾರೆ.

ಜಾಹೀರಾತು

 

ಪಡಿತರ ಚೀಟಿ ಇಲ್ಲದವರು ಈ ಬಗ್ಗೆ ಸ್ವಲ್ಪ ಮಟ್ಟಿಗೆ ಅಂತಕದಲ್ಲಿದ್ದಾರೆ “ತಾಲೂಕು ಆಡಳಿತ ಈಗಾಗಲೇ ಇಂತಹವರ ಹೆಸರು ಪಡೆದುಕೊಂಡಿದೆ.

ಆದುದರಿಂದ ಈ ಬಗ್ಗೆ ಸೂಕ್ತವಾದ ಆದೇಶ ಹೊರಡಿಸಿ, ಅವರಿಗೆ ತಲುಪಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಪ್ರಭು ಮನವಿ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ