ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕ್ಷೇತ್ರದ ನಾನಾ ಕಡೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರಮುಖರೊಂದಿಗೆ ತೆರಳಿ, ಅಗತ್ಯವುಳ್ಳ ಬಡವರಿಗೆ ಅಕ್ಕಿ ಸಹಿತ ದಿನಸಿ ಸಾಮಗ್ರಿಗಳನ್ನು ವಿತರಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಜತೆಗಿದ್ದರು.
ಅನಂತಾಡಿಯಲ್ಲಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಜಯಂತಿ ಪೂಜಾರಿ ನೇತೃತ್ವದಲ್ಲಿ ಕಿಟ್ ವಿತರಿಸಲಾಯಿತು. ನಾರಾಯಣ ಸಾಲ್ಯಾನ್, ಸತೀಶ್ ಬಾಕಿಲ ಮತ್ತಿತರಿದ್ದರು. ಕಾವಳಪಡೂರು ಮತ್ತು ಮಣಿನಾಲ್ಕೂರು ಪಂಚಾಯಿತಿಯಲ್ಲಿ ಜಿಪಂ ಸದಸ್ಯ ಪದ್ಮಶೇಖರ ಜೈನ್, ಪ್ರಮುಖರಾದ ಸಂಪತ್ ಶೆಟ್ಟಿ, ತಾಪಂ ಸದಸ್ಯೆ ಧನಲಕ್ಷ್ಮೀ ಬಂಗೇರ, ಚಂದ್ರಶೇಖರ್ ಮದ್ವ. ಅಬ್ದುಲ್ ಲತೀಫ್, ವೀರೇಂದ್ರ ಅಮೀನ್, ಬಡಗಬೆಳ್ಳೂರಿನಲ್ಲಿ ಜಯಂತಿ,ವಸಂತ್ ಬಡಗಬೆಳ್ಳೂರು,ಯೋಗೀಶ್ ಬಡಗಬೆಳ್ಳೂರು, ಬಿ.ಮೂಡದಲ್ಲಿ ಲೋಲಾಕ್ಷ ಶೆಟ್ಟಿ ಸದಾಶಿವ ಬಂಗೇರ,ಶ್ರೀಧರ್ ಅಮೀನ್ , ಕುರ್ಯಾಳದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ವಾಸು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
www.bantwalnews.com Editor: Harish Mambady
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…