ಬಂಟ್ವಾಳ

ಮಾಜಿ ಸಚಿವ ರೈ ಅವರಿಂದ ಗ್ರಾಮಗಳ ಭೇಟಿ, ದಿನಸಿ ವಸ್ತು ವಿತರಣೆ

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕ್ಷೇತ್ರದ ನಾನಾ ಕಡೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರಮುಖರೊಂದಿಗೆ ತೆರಳಿ, ಅಗತ್ಯವುಳ್ಳ ಬಡವರಿಗೆ ಅಕ್ಕಿ ಸಹಿತ ದಿನಸಿ ಸಾಮಗ್ರಿಗಳನ್ನು ವಿತರಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಜತೆಗಿದ್ದರು.

ಜಾಹೀರಾತು

ಅನಂತಾಡಿಯಲ್ಲಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಜಯಂತಿ ಪೂಜಾರಿ ನೇತೃತ್ವದಲ್ಲಿ ಕಿಟ್ ವಿತರಿಸಲಾಯಿತು. ನಾರಾಯಣ ಸಾಲ್ಯಾನ್, ಸತೀಶ್ ಬಾಕಿಲ ಮತ್ತಿತರಿದ್ದರು. ಕಾವಳಪಡೂರು ಮತ್ತು ಮಣಿನಾಲ್ಕೂರು ಪಂಚಾಯಿತಿಯಲ್ಲಿ ಜಿಪಂ ಸದಸ್ಯ ಪದ್ಮಶೇಖರ ಜೈನ್, ಪ್ರಮುಖರಾದ ಸಂಪತ್ ಶೆಟ್ಟಿ, ತಾಪಂ ಸದಸ್ಯೆ ಧನಲಕ್ಷ್ಮೀ ಬಂಗೇರ, ಚಂದ್ರಶೇಖರ್ ಮದ್ವ. ಅಬ್ದುಲ್ ಲತೀಫ್, ವೀರೇಂದ್ರ ಅಮೀನ್, ಬಡಗಬೆಳ್ಳೂರಿನಲ್ಲಿ ಜಯಂತಿ,ವಸಂತ್ ಬಡಗಬೆಳ್ಳೂರು,ಯೋಗೀಶ್ ಬಡಗಬೆಳ್ಳೂರು, ಬಿ.ಮೂಡದಲ್ಲಿ ಲೋಲಾಕ್ಷ ಶೆಟ್ಟಿ ಸದಾಶಿವ ಬಂಗೇರ,ಶ್ರೀಧರ್ ಅಮೀನ್ , ಕುರ್ಯಾಳದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ವಾಸು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ