ಏಪ್ರಿಲ್ ತಿಂಗಳ ಸರಕಾರಿ ರಜಾ ದಿನಗಳಂದು ಮತ್ತು ನ್ಯಾಯಬೆಲೆ ರಜಾ ದಿನಗಳಂದು ರೇಷನ್ ಅಂಗಡಿಗಳನ್ನು ತೆರೆದು ಪಡಿತರ ವಿತರಿಸುವ ಕುರಿತು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆ ಹೊರಡಿಸಿದ್ದಾರೆ.
ಜಾಹೀರಾತು
ಇದರ ಪ್ರಕಾರ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾ ದಿನಗಳಾದ 10, 11 ಮತ್ತು 12ರಂದು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳನ್ನು ಕಡ್ಡಾಯವಾಗಿ ತೆರೆದು, ಪಡಿತರ ಚೀಟಿದಾರರಿಗೆ ಪಡಿತರವನ್ನು ವಿತರಿಸಬೇಕು ಎಂದು ಅವರು ಆದೇಶ ನೀಡಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಜಾದಿನಗಳಲ್ಲೂ ನ್ಯಾಯಬೆಲೆ ಅಂಗಡಿ ತೆರೆಯಲು ಜಿಲ್ಲಾಧಿಕಾರಿ ಸೂಚನೆ"