ವಿಟ್ಲ

ಧ್ವನಿ, ಬೆಳಕು ಸಂಯೋಜಕರಿಂದ ಶಾಸಕರಿಗೆ ಮನವಿ

ಕೋವಿಡ್ 19 ನಿಂದ ಕೆಲಸವಿಲ್ಲದೆ ತೊಂದರೆಗೆ ಒಳಗಾಗಿರುವ ಧ್ವನಿ ಬೆಳಕು ಬೆಳಕು ಸಂಯೋಜಕರಿಗೆ ಸಹಾಯಹಸ್ತ ನೀಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರಿಗೆ ಬಂಟ್ವಾಳ ತಾಲೂಕು ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಸಭೆ ಸಮಾರಂಭಗಳಲ್ಲಿ ಧ್ವನಿ ಬೆಳಕಿನ ವ್ಯವಸ್ಥೆಯನ್ನು ಬಾಡಿಗೆ ಆಧಾರದಲ್ಲಿ ನಿರ್ವಹಿಸಿ ಅದರಿಂದ ಜೀವನೋಪಾಯ ಕಂಡುಕೊಳ್ಳುವ ನಾವು ಕೋವಿಡ್ 19 ನಿಂದಾಗಿ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಭೆ ಸಮಾರಂಭಗಳು ರದ್ದಾಗಿದೆ. ಅದನ್ನೆ ನಂಬಿಕೊಂಡಿರುವ ಸಾವಿರಾರು ಮಂದಿ ಸದಸ್ಯರು ಮುಂದಿನ ದಾರಿ ತೋಚದೆ ಕಂಗಾಲಾಗಿದ್ದಾರೆ. ಆದುದರಿಂದ ಸರ್ಕಾರ ತುರ್ತಾಗಿ ತಮಗೆ ಸಹಾಯಧನ ಪಿಂಚಣಿ ಒದಗಿಸಿಕೊಡಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.