ವಿಟ್ಲ

ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಒಡಿಯೂರು ಶ್ರೀ ಸಂಸ್ಥಾನದ ನೆರವು

Odiyoor Sri Gurudevananda Swamiji

ಕೋವಿಡ್ ನಿಂದ ತೊಂದರೆಗೊಳಗಾದ ಜನರಿಗೆ ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ ಸ್ಪಂದಿಸಿದ್ದಾರೆ.

ಕರೋನಾ (ಕೋವಿಡ್-೧೯)ದ ಪರಿಣಾಮ ಲಾಕ್‌ಡೌನ್‌ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಶ್ರೀ ಗುರುದೇವಾನಂದ ಸ್ವಾಮಿಗಳವರು ಕರೋಪಾಡಿ ಗ್ರಾಮದ ಸಾವಿರಕ್ಕೂ ಮಿಕ್ಕಿ ಮನೆಗಳಿಗೆ ಅಕ್ಕಿ, ಸಕ್ಕರೆ, ಚಾಹುಡಿ, ಸಾಂಬಾರುಹುಡಿ ಇತ್ಯಾದಿ ದಿನ ಬಳಕೆಯ ವಸ್ತುಗಳನ್ನು ವಿತರಿಸಿದರು.

ಜಾಹೀರಾತು

ಸಕಾಲದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕರಾದ ಕಿರಣ್ ಉರ್ವ, ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ರಘುರಾಮ ಶೆಟ್ಟಿ ಪಟ್ಲಗುತ್ತು, ಬಂಟ್ವಾಳ ತಾಲೂಕು ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಸುಬ್ರಾಯ ದೇವಸ್ಥಾನ, ವಗೆನಾಡು ಕ್ಷೇತ್ರ ನಿರ್ವಹಣಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು ಹಾಗೂ ಗ್ರಾಮ ಬಂಧುಗಳು ಮತ್ತು ಶ್ರೀ ಸಂಸ್ಥಾನದ ಕಾರ್ಯಕರ್ತರು ಸಹಕರಿಸಿದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ