ಬಂಟ್ವಾಳದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ತಾಪಂ ಸಭಾಂಗಣದಲ್ಲಿ ಸರಳವಾಗಿ ಮಂಗಳವಾರ ಆಚರಿಸಲಾಯಿತು.
ತಹಸೀಲ್ದಾರ್ ರಶ್ಮಿ ಎಸ್.ಆರ್. ಜ್ಯೋತಿ ಬೆಳಗಿಸಿದರು. ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಜಯಶ್ರೀ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ವಿನಯಾಕುಮಾರಿ, ಸಂಪತ್ ಮತ್ತು ಇತರರು ಈ ಸಂದರ್ಭ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…