ಜಿಲ್ಲಾ ಸುದ್ದಿ

LOCKDOWN: ಎಲ್ಲ ಪಾಸ್ ಗಳ ಅವಧಿ ವಿಸ್ತರಣೆ, ಅನ್ಲೈನ್ ಪಾಸ್ ಸೇವೆ 16ರಿಂದ ಆರಂಭ

ಸಾರ್ವಜನಿಕರಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕ ಸಾಮಗ್ರಿಗಳನ್ನು ಪೂರೈಸುವ ನಿಟ್ಟಿನಲ್ಲಿ ಪೂರೈಕೆಗೆ ಸಂಬಂಧಿಸಿದಂತೆ ಮಂಗಳೂರು ಉಪವಿಭಾಗಾಧಿಕಾರಿಗಳು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳು ಏ.14ರವರೆಗೆ ನೀಡಿರುವ ಎಲ್ಲ ಪಾಸುಗಳು ಏ.20ರವರೆಗೆ ಮುಂದುವರಿಸಲಾಗಿದೆ. ಹೊಸದಾಗಿ ಪಾಸುಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಉಪವಿಭಾಗಾಧಿಕಾರಿ ಕಚೇರಿಯನ್ನೇ ಸಂಪರ್ಕಿಸುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್ಲೈನ್ ಪಾಸ್:

ಜಾಹೀರಾತು

ಲಾಕ್ ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸುವವರಿಗೆ ಆನ್ ಲೈನ್ ಮೂಲಕ ಪಾಸುಗಳಿಗೆ ಅರ್ಜಿ ಸಲ್ಲಿಸುವ ಸೇವೆ  ಏಪ್ರಿಲ್ 16ರಿಂದ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸೇವೆ ಒದಗಿಸುವರು ಪಾಸುಗಳಿಗೆ ಆನ್ ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ePass system introduced for essential services in DK District. Henceforth no manual passes would be issued. To apply for ePass click on https://bit.ly/dkdpermit

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

18 hours ago