ದಕ್ಷಿಣಕನ್ನಡ ಜಿಲ್ಲೆಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ ಮತ್ತು ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ ಇಲ್ಲಿಯ 2020ನೇ ಜನವರಿ 1 ರಿಂದ ಜೂನ್ 30 ರ ಅವಧಿಯ ಗೇರು ಫಸಲನ್ನು ಟೆಂಡರ್ ಕಂ ಬಹಿರಂಗ ಹರಾಜು ಮೂಲಕ ವಿಲೆ ಮಾಡಲಾಗುವುದು.
ಏಪ್ರಿಲ್ 22 ರಂದು ಬೆಳಿಗ್ಗೆ 11 ಗಂಟೆಗೆ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ. ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಬಂಟ್ವಾಳದಲ್ಲಿ ಬಹಿರಂಗ ಹರಾಜು ನಡೆಯಲಿದೆ.
ಆಸಕ್ತರು ವಿಲೇವಾರಿ ಷರತ್ತುಗಳು ಹಾಗೂ ವಿವರಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಕಚೇರಿ ಅಥವಾ ಕ್ಷೇತ್ರಗಳಿಂದ ಪಡೆದು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08255-234102 (ಬಂಟ್ವಾಳ) 08257-232020(ಸುಳ್ಯ) ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…