ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮ ಪಂಚಾಯಿತಿಯಲ್ಲಿ ಕಳೆದ 10 ದಿನಗಳಿಂದ ಸುಮಾರು 9 ಕುಟುಂಬಗಳ 19 ಮಂದಿ ಕೂಲಿ ಕಾರ್ಮಿಕರು ಆಶ್ರಯದಲ್ಲಿದ್ದಾರೆ.
ಜಾಹೀರಾತು
ದಾನಿಗಳಿಂದ ಸಂಗ್ರಹಿಸಿದ ಆಹಾರ ಸಾಮಗ್ರಿಗಳನ್ನು ಒದಗಿಸಲಾಯಿತು. ಈಗ ಸರ್ಕಾರದ ವತಿಯಿಂದಲೇ ಉಚಿತ ಹಾಲು ಪೂರೈಕೆಯಾಗುತ್ತಿದೆ. ಗ್ರಾಪಂ ಸದಸ್ಯರಾದ ದೇವಿದಾಸ್ ಶೆಟ್ಟಿ, ನಾರಾಯಣ ಪೂಜಾರಿ, ಎ. ಸಿ. ಮೊಯಿದೀನ್, ಉದ್ಯಮಿ ಮಾದವೆ ಮಾವೆ ಸಹಿತ ಹಲವರು ನೆರವಾದರು. ಗ್ರಾಮ ಪಂಚಾಯತ್ ಪಿಡಿಒ ಮಾಯಾ ಕುಮಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಎಂ. ಉಸ್ತುವಾರಿಯಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ಪುಷ್ಪರಾಜ್, ಚಂದ್ರಶೇಖರ ಕಾರ್ಮಿಕರ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ.
ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಈ ಕೂಲಿ ಕಾರ್ಮಿಕರಿಗೆ ಗ್ರಾಪಂ ಕಚೇರಿಯೇ ಆಶ್ರಯ"