ಸರ್ಕಾರಿ ಕಚೇರಿ

ರೇಷನ್ ಸಮಸ್ಯೆಯೇ? ಈ ನಂಬರ್ ಗೆ ದೂರು ನೀಡಬಹುದು

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

ಜಾಹೀರಾತು

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

  • ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
  • ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
  • ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
  • ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
  • ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
  • ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330

ಇವರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ