ಕೊರೋನಾ ( COVID 19) ಮಹಾಮಾರಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ವತಿಯಿಂದ ಫರಂಗಿಪೇಟೆ ಬಸ್ ಸ್ಟ್ಯಾಂಡ್ ನಲ್ಲಿ ಕೈಯಿಂದ ಮುಟ್ಟದೇ ಸ್ಯಾನಿಟೈಸರ್ ಉಪಯೋಗಿಸುವ ದೇಸಿ ತಂತ್ರಜ್ಞಾನದ ನಿರ್ಮಲೀಕಾರಕ ಉಪಕರಣವನ್ನು ಸಾರ್ವಜನಿಕ ಉಪಯೋಗಕ್ಕಾಗಿ ನಿಯೋಜಿಸಲಾಯಿತು.
ಸಾರ್ವಜನಿಕರ ಅನುಕೂಲಕ್ಕೋಸ್ಕರ ದೇಸಿ ಶೈಲಿಯಲ್ಲಿ ಸ್ಟ್ಯಾಂಡ್ ಮಾಡಿ ಈ ರಚನೆಯನ್ನು ನಿರ್ಮಿಸಿದವರು ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ ಪೂಂಜಾ ಅವರ ಪುತ್ರ ಅರ್ಜುನ್ ಕೆ. ಪೂಂಜ. ಸಾರ್ವಜನಿಕ ಉಪಯೋಗಕ್ಕಾಗಿ ಹಾಗೂ ಅನುಕೂಲಕ್ಕಾಗಿ ಬಸ್ ನಿಲ್ದಾಣದಲ್ಲಿ ಇದನ್ನು ಅಳವಡಿಸಿರುವುದಾಗಿ ಅವರು ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮುಟ್ಟದೇ ಉಪಯೋಗಿಸಬಹುದು ಈ ಸ್ಯಾನಿಟೈಸರ್"
Be the first to comment on "ಮುಟ್ಟದೇ ಉಪಯೋಗಿಸಬಹುದು ಈ ಸ್ಯಾನಿಟೈಸರ್"