ಬಂಟ್ವಾಳ

ಸಜೀಪನಡು: ತಾಪಂ ಕಾರ್ಯನಿರ್ವಹಣಾಧಿಕಾರಿ ಪರಿಶೀಲನೆ

ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶದ ಗ್ರಾಮವಾದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದಲ್ಲಿ ಸೋಮವಾರ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಪರಿಶಿಲನಾ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಸೂಚಿಸಿದರು. ಈ ವೇಳೆ ಗ್ರಾಪಂ ಅಧ್ಯಕ್ಷ ನಾಸೀರ್, ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು. ಇಲ್ಲಿ ಐವರು ಆಶಾ ಕಾರ್ಯಕರ್ತೆಯರು, 1 ಎಎನ್ಎಂ, 1 ವೈದ್ಯರು, ಓರ್ವ ಹೆಲ್ತ್ ಇನ್ಸ್ ಪೆಕ್ಟರ್ ಕಾರ್ಯಾಚರಿಸುತ್ತಿದ್ದು,. ಪ್ರತಿದಿನ 30ರಷ್ಟು ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಣೆಯನ್ನು ನಡೆಸಲಾಗುತ್ತದೆ. ಪ್ರತಿಯೊಂದು ಮನೆಗೂ ಅಗತ್ಯವಸ್ತುಗಳನ್ನು ಪೂರೈಸಲಾಗುತ್ತಿದ್ದು, ಇವುಗಳನ್ನು ಕ್ವಾರಂಟೈನ್ ಅವಧಿ ಮುಗಿಯುವವರೆಗೂ ನಿಗಾ ಇರಿಸಲು ಪಿಡಿಒಗೆ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸೂಚಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts