ನಿಮ್ಮ ಧ್ವನಿ

ಗುಂಪುಗುಂಪಾಗಿ ಸೇರುವವರು ಇನ್ನೂ ಇದ್ದಾರೆ ಅಂದರೆ…

ಕೊರೊನಾ ಹಿನ್ನೆಲೆಯಲ್ಲಿ ನಮ್ಮ ಅಭಿಪ್ರಾಯಗಳೇನು, ಸರ್ಕಾರ ಕೈಗೊಂಡ ಕ್ರಮಗಳಿಗೆ ಪೂರಕವಾಗಿ ಏನು ಮಾಡಬಹುದು ಎಂಬ ಕುರಿತು ಓದುಗರ ಅಭಿಪ್ರಾಯಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಅವುಗಳಲ್ಲಿ ಜಯಕೃಷ್ಣ ಭಟ್ ಈ ಮೈಲ್ ಮೂಲಕ ಕಳುಹಿಸಿದ ಅವರ ಅಭಿಪ್ರಾಯ ಇದು. ನೀವೂ ಬರೆಯಿರಿ. ಬರೆದದ್ದನ್ನು ವಾಟ್ಸಾಪ್ ಗೆ ಕಳುಹಿಸುವುದು ಬೇಡ. ವಿಳಾಸ: bantwalnews@gmail.com ಉತ್ತಮವಾದದ್ದನ್ನು ಪ್ರಕಟಿಸಲಾಗುವುದು. – ಹರೀಶ ಮಾಂಬಾಡಿ, ಸಂಪಾದಕ

ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗುಂಪಾಗಿ ಸೇರುವವರು ಇನ್ನೂ ಇದ್ದಾರೆ ಅಂದರೆ ಕೊರೊನಾ ಕುರಿತು ಜಾಗೃತಿ ಜನರಿಗೆ ಇನ್ನೂ ಮೂಡಿಲ್ಲ ಎಂದು ಕಾಣಿಸುತ್ತದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಧ್ವನಿವರ್ಧಕ ಮೂಲಕ ಎಚ್ಚರಿಕೆಯನ್ನು ಮೊಳಗಿಸುವ ಕಾರ್ಯ ಮಾಡುತ್ತಲೇ ಇರಬೇಕು.

ಜಾಹೀರಾತು
  • ಜಯಕೃಷ್ಣ ಭಟ್

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ