ವಿಟ್ಲ

ವಿಟ್ಲದಲ್ಲಿ ತರಕಾರಿ ಅಂಗಡಿಗೆ ಬೆಂಕಿ

ವಿಟ್ಲದ ನಾಲ್ಕು ಮಾರ್ಗದಲ್ಲಿ ಸೋಮವಾರ ರಾತ್ರಿ ತರಕಾರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ನಗದು ಹಾಗೂ ವಸ್ತುಗಳು ಸಂಪೂರ್ಣವಾಗಿ ನಷ್ಟವಾಗಿದೆ.

ಜಾಹೀರಾತು

ವಿಟ್ಲದ ಮಂಗಳೂರು ರಸ್ತೆಯಲ್ಲಿರುವ ಬಿ.ಕೆ ತರಕಾರಿ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೆ ವಿಟ್ಲ ಪೊಲೀಸರು ಆಗಮಿಸಿ ಅಂಗಡಿ ಬೀಗ ಮುರಿದು ವಸ್ತುಗಳನ್ನು ಹೊರ ಹಾಕಿದ್ದಾರೆ. ಪಕ್ಕದಲ್ಲಿರುವ ಬೇಕರಿ ಅಂಗಡಿಗೂ ಬೆಂಕಿ ಆವರಿಸಿದೆ. ತರಕಾರಿ ಅಂಗಡಿಯಲ್ಲಿದ್ದ ನಗದು ಹಾಗೂ ತರಕಾರಿ, ಇನ್ನಿತರ ಸಾಮಗ್ರಿ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ