ಇತ್ತೀಚೆಗೆ ನಿಧನರಾದ ವಾಗ್ಮಿ, ಚಿಂತಕ ಮಹೇಂದ್ರ ಕುಮಾರ್ ಕೊಪ್ಪ ಅವರಿಗೆ ಮಾರಿಪಳ್ಳದಲ್ಲಿ ಸಂತಾಪ ಸೂಚಿಸಲಾಯಿತು. ಇಕ್ಬಾಲ್ ಸುಜೀರು ಇವರ ನೇತ್ರತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್.ಎಸ್.ನಿಸಾರ್ ಮಾರಿಪಲ್ಲ, ಹಾಶೀಂ ಮಾರಿಪಲ್ಲ, ಕೆ.ಎಂ ಅಶ್ರಫ್ ಮಲ್ಲಿ, ಝಾಹೀರ್ ಪಾಡಿ, ಬದುರುದ್ದೀನ್ ಮುಂತಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾರಿಪಳ್ಳದಲ್ಲಿ ಮಹೇಂದ್ರ ಕುಮಾರ್ ಕೊಪ್ಪ ಅವರಿಗೆ ಸಂತಾಪ"