ಮಾಜಿ ಸಚಿವ ರಮಾನಾಥ ರೈ ಬುಧವಾರ ಬಂಟ್ವಾಳ ಕಸ್ಬಾ ಪ್ರದೇಶಕ್ಕೆ ಭೇಟಿ ನೀಡಿದರು.
ಜಾಹೀರಾತು
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜನತೆಯ ದೈನಂದಿನ ಚಟುವಟಿಕೆಗಳ ಕುರಿತು ತೆಗೆದುಕೊಂಡ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ ರೈ, ತಾನು ಜಿಲ್ಲಾಡಳಿತದ ಜೊತೆ ಸದಾ ಸಂಪರ್ಕದಲ್ಲಿದ್ದು, ಜನತೆಯ ಸಂಕಷ್ಟದಲ್ಲಿ ಸದಾ ಸಹಕಾರವನ್ನು ನೀಡಲು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತಿತರರು ಜತೆಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಪೇಟೆಗೆ ರೈ ಭೇಟಿ, ಸ್ಥಳೀಯರೊಂದಿಗೆ ಸಮಾಲೋಚನೆ"