ಬಂಟ್ವಾಳ

ಸೀಲ್ ಡೌನ್: ಬಂಟ್ವಾಳದವರಿಗೆ ಪಡಿತರ ಪರ್ಯಾಯ ವ್ಯವಸ್ಥೆ

ಬಂಟ್ವಾಳ: ತಾಲೂಕಿನ ಬಂಟ್ವಾಳ ಕಸ್ಬಾ ಗ್ರಾಮದ ಬಂಟ್ವಾಳ ಪೇಟೆಯನ್ನು ಕರೋನಾ ಕಂಟೈನ್ಮೆಂಟ್ ಪ್ರದೇಶವಾಗಿ ಸೀಲ್ ಡೌನ್ ಘೋಷಣೆ ಮಾಡಿದ್ದು, ಈ ಪ್ರದೇಶದಲ್ಲಿ ಕಾರ್ಯಾಚರಿಸುವ ನಾಲ್ಕು ನ್ಯಾಯಬೆಲೆ ಅಂಗಡಿಗಳ ಪಡಿತರದಾರರಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

ಲಕ್ಷ್ಮೀನಾರಾಯಣ ಕಿಣಿ ಮತ್ತು ಟಿಎಪಿಸಿಎಂಎಸ್ ಚಿಲ್ಲರೆ ಮಳಿಗೆ ಬಂಟ್ವಾಳವನ್ನು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಗಾಣದಪಡ್ಪು ಬೈಪಾಸ್ ರಸ್ತೆಗೆ, ಸುಮಿತ್ರ ಕಿಣಿ ಮತ್ತು ರವೀಂದ್ರ ಪ್ರಭು ಇವರ ಪಡಿತರದಾರರಿಗೆ ಅಮ್ಟಾಡಿ ಗ್ರಾಮದ ಲೊರೆಟ್ಟೊ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಗೆ ಪರ್ಯಾಯ ಸ್ಥಳವಾಗಿ ಗುರುತಿಸಲಾಗಿದೆ. ನಾಲ್ಕು ನ್ಯಾಯಬೆಲೆ ಅಂಗಡಿಗಳು ಕ್ವಾರಂಟೈನ್ ಸೀಲ್ ಡೌನ್ ಪ್ರದೇಶಕ್ಕೆ ಬರುವ ಕಾರಣ ಈ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ