ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ನೇ ವಾರ್ಡ್ ಬೊಂಡಾಲ ಪ್ರದೇಶದ ಹೊಸಮನೆ ಶ್ರೀಧರ ಶೆಟ್ರ ಮನೆಯಲ್ಲಿ ಸುಮಾರು 75 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾನುಗಳನ್ನು ಕಾಂಗ್ರೆಸ್ ಯುವನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಯವರು ವಿತರಿಸಿದರು, ಈ ಸಂದರ್ಭದಲ್ಲಿ , ದೇವದಾಸ್ ಶೆಟ್ಟಿಗಾರ್, ಕರುಣಾಕರ ಶೆಟ್ಟಿ ಗಾರ್, ಸಂಪತ್ ಬೊಂಡಾಲ, ಬಾಲ ಕೃಷ್ಣ ಶೆಟ್ಟಿ ಇದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೊಂಡಾಲದಲ್ಲಿ ಕಿಟ್ ವಿತರಣೆ"