ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ನೇ ವಾರ್ಡ್ ಬೊಂಡಾಲ ಪ್ರದೇಶದ ಹೊಸಮನೆ ಶ್ರೀಧರ ಶೆಟ್ರ ಮನೆಯಲ್ಲಿ ಸುಮಾರು 75 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾನುಗಳನ್ನು ಕಾಂಗ್ರೆಸ್ ಯುವನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಯವರು ವಿತರಿಸಿದರು, ಈ ಸಂದರ್ಭದಲ್ಲಿ , ದೇವದಾಸ್ ಶೆಟ್ಟಿಗಾರ್, ಕರುಣಾಕರ ಶೆಟ್ಟಿ ಗಾರ್, ಸಂಪತ್ ಬೊಂಡಾಲ, ಬಾಲ ಕೃಷ್ಣ ಶೆಟ್ಟಿ ಇದ್ದರು
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…