ಕಲ್ಲಡ್ಕ

ಪೆರಾಜೆ ಗ್ರಾಮದಲ್ಲಿ ಕಿಟ್ ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪೆರಾಜೆ ಗ್ರಾಮದ ಭಾರತೀಯ ಜನತಾ ಪಕ್ಣದ 168 ಬೂತ್ ಸಮಿತಿಯ ನೇತ್ರತ್ವದಲ್ಲಿ ಪೆರಾಜೆ ಗ್ರಾಮದ ಬಡವರಿಗೆ ದ್ವೀತಿಯ ಹಂತದ ಕಿಟ್ ವಿತರಣೆ ಕಾರ್ಯಕ್ರಮ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಶ್ವತ್ತಾಡಿ ಅಂಗನವಾಡಿ ಬಳಿಯಲ್ಲಿ ಚಾಲನೆ ನೀಡಿದರು.

ಜಾಹೀರಾತು

ಪೆರಾಜೆ ಗ್ರಾಮದ 168 ಬೂತ್ ಸಮಿತಿಯು ಪೆರಾಜೆ ಗ್ರಾಮದ ಸುಮಾರು 210 ಮನೆಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು
ಈ ಸಂದರ್ಭದಲ್ಲಿ ತಾಲೂಕು ಭಾಜಪ ಪಧಾನ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ, ನೇರಳಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪುಷ್ಪ ರಾಜ ಚೌಟ, ಬೂತ್ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಾಡೂರು, ಹಾಗೂ ಪಂ.ಸದಸ್ಯರಾದ ಉಮೇಶ್ ಎಸ್.ಪಿ. ಶ್ರೀಮತಿ ಗುಲಾಬಿ, ಪ್ರಮುಖರಾದ ಕೆ.ಟಿ.ನಾಯ್ಕ,ನಿತಿನ್ ಅರ್ಬಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts