ಆಶಾ ಕಾರ್ಯಕರ್ತೆಯರಿಗೆ ರಮಾನಾಥ ರೈ ಅವರಿಂದ ಕಿಟ್ ವಿತರಣೆ

ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ನಾವೂರ,ದೇವಸ್ಯಮೂಡೂರು,ಪುಂಜಾಲಕಟ್ಟೆ ವಲಯದ ಎಲ್ಲಾ ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆ ನಡೆಯಿತು. ಈ ಸಂದರ್ಭ ಅವರಿಗೆ ಜೀವನಾವಶ್ಯಕ ವಸ್ತುಗಳ ಕಿಟ್ ವಿತರಿಸಲಾಯಿತು.

ಜಾಹೀರಾತು

ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ತಾಲೂಕ್ ಪಂಚಾಯತ್ ಸದಸ್ಯರುಗಳಾದ ಧನಲಕ್ಷ್ಮೀ ಬಂಗೇರ, ಸ್ವಪ್ನ ವಿಶ್ವನಾಥ್, ಕಾವಳಮೂಡೂರು ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಪೂಂಜ, ಪಂಚಾಯತ್ ಸದಸ್ಯರುಗಳಾದ ವಿನ್ಸೆಂಟ್ ಪಿಂಟೋ ಸರಪಾಡಿ,ದಯಾನಂದ ಶೆಟ್ಟಿ ಅಮಯೀ,ಚಂದ್ರಶೇಖರ ಕರ್ಣ, ಜಯಂತ ಪ್ರಭು, ಸತೀಶ್ ಪೂಜಾರಿ, ಸೊಸೈಟಿ ಸದಸ್ಯರು ಹಾಗೂ ನಿರ್ದೇಶಕರಾದ ಪ್ರಮೋದ್ ಮತ್ತು ಚಂದ್ರಹಾಸ ಬಿಯಾನಡ್ಕ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಉಪಸ್ಥಿತರಿದ್ದರು

ಬಿ.ರಮಾನಾಥ ರೈ ಅವರು ಕಿಟ್ ವಿತರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ ಧನಲಕ್ಷ್ಮಿ ಸಿ ಬಂಗೇರ ಮತ್ತು ಸ್ವಪ್ನ ವಿಶ್ವನಾಥ್ ಪೂಜಾರಿ, ವಿ ಎಸ್ ಎಸ್ ಬ್ಯಾಂಕ್ ನ ನಿರ್ದೇಶಕರಾದ ಪ್ರಮೋದ್ ಕುಮಾರ್, ಚಂದ್ರಹಾಸ ಬಿಯನಡ್ಕ , ದಯಾನಂದ ಶೆಟ್ಟಿ ಅಮ್ಮೈ , ಸರಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ವಿನ್ಸನ್ ಪಿಂಟೊ , ಕಾವಳಮುಡೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಂತೋಷ್ ಪೂಂಜಾ ಸದಸ್ಯರಾದ ಸತೀಶ್. ಪಿ. , ಜಯಂತ ಪ್ರಬು ಹಾಗೂ ದಿವಾಕರ್ ದಾಸ್ ಶೃತಿ ಆರ್ಟ್ಸ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಶಾ ಕಾರ್ಯಕರ್ತೆಯರಿಗೆ ರಮಾನಾಥ ರೈ ಅವರಿಂದ ಕಿಟ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*