ಬಂಟ್ವಾಳ ತಾಲೂಕು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಭಾರಿ ಗಾಳಿ, ಮಿಂಚು ಗುಡುಗಿನೊಂದಿಗೆ ಮಳೆಯಾಗಿದೆ. ಕಡಬ, ಪುತ್ತೂರು, ಬಂಟ್ವಾಳ, ವಿಟ್ಲ ಸಹಿತ ಗ್ರಾಮೀಣ ಪ್ರದೇಶಗಳಲ್ಲೂ ಗಾಳಿಯೊಂದಿಗೆ ಮಳೆಯಾದ ಕಾರಣ ಕೆಲವೆಡೆ ಮರದ ಗೆಲ್ಲುಗಳು ಬಿದ್ದಿರುವುದು ಹಾಗೂ ಹಾನಿಗಳು ಸಂಭವಿಸಿರುವ ಕುರಿತು ಮಾಹಿತಿಗಳು ಲಭಿಸಿವೆ.
ಜಾಹೀರಾತು
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿಯ ಸರಸ್ವತಿ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದ.ಕ.ಜಿಲ್ಲೆಯ ಹಲವೆಡೆ ಸಂಜೆ ಗಾಳಿ, ಮಳೆ"