ನಿಮ್ಮ ಧ್ವನಿ

ಲಾಕ್ ಡೌನ್: ಖಾಸಗಿ ಬಸ್, ಚಾಲಕ, ನಿರ್ವಾಹಕರ ನೆರವಿಗೆ ಮನವಿ

ಲಾಕ್ ಡೌನ್ ನಿಂದಾಗಿ ಸರಿಸುಮಾರು ಎರಡು ತಿಂಗಳಿಂದ ದೇಶದೆಲ್ಲೆಡೆಯಂತೆ ಕರಾವಳಿಯಲ್ಲಿಯೂ ಓಡಾಟ ನಡೆಸುವ ಬಸ್ ಗಳು ರಸ್ತೆಗಿಳಿದಿಲ್ಲ. ಈ ಹಿನ್ನೆಲೆಯಲ್ಲಿ ಇವುಗಳನ್ನು ನಂಬಿ ಬದುಕು ಸಾಗಿಸುವ ಚಾಲಕ, ನಿರ್ವಾಹಕರು ಬೇರೆ ಕೆಲಸ ಮಾಡಲೂ ಆಗದೆ, ಲಾಕ್ ಡೌನ್ ತೆರವಿನ ನಿರೀಕ್ಷೆಯಲ್ಲಿದ್ದಾರೆ.

ಜಾಹೀರಾತು

ಬಹುತೇಕ ಬಸ್ ಮಾಲೀಕರು ದಿನಸಿ ಸಾಮಗ್ರಿಗಳು, ನೆರವು ಒದಗಿಸಿದ್ದರೂ ಭವಿಷ್ಯದಲ್ಲಿ ಕಟ್ಟುಪಾಡುಗಳೊಂದಿಗೆ ಬಸ್ ಓಡಾಟ ನಡೆಸುವ ಸಂದರ್ಭ ಉದ್ಯೋಗದ ಕುರಿತು ಅನಿಶ್ಚಿತ ಸನ್ನಿವೇಶದಲ್ಲಿ ಚಾಲಕ, ನಿರ್ವಾಹಕರಿದ್ದಾರೆ. ಈ ಬಗ್ಗೆ ಬಸ್ ಚಾಲಕ, ನಿರ್ವಾಹಕರ ಕಷ್ಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿದ್ದು, ಜನಪ್ರತಿನಿಧಿಗಳು ನೆರವಿಗೆ ನಿಲ್ಲಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ