ಪ್ರಮುಖ ಸುದ್ದಿಗಳು

ಕೊರೊನಾ: ರಾಜ್ಯದಲ್ಲೀಗ 701 ಕೇಸ್, ಗುಣಮುಖರೆಷ್ಟು, ಮೃತಪಟ್ಟವರೆಷ್ಟು? ಇಲ್ಲಿದೆ ವಿವರ

You can view more news by joining this watsapp group

ಜಾಹೀರಾತು

https://chat.whatsapp.com/GX45mPIvBYmC0f8LI6Ytsf

ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಮಧ್ಯಾಹ್ನ ನೀಡಿರುವ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ 8 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 701 ಖಚಿತ ಪ್ರಕರಣಗಳು ಪತ್ತೆಯಾದಂತಾಗಿದೆ. ಇವುಗಳ ಪೈಕಿ 30 ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಪೈಕಿ 3 ದಕ್ಷಿಣ ಕನ್ನಡ ಜಿಲ್ಲೆಯವರು.

363 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ದಾವಣಗೆರೆಯ 4, ಕಲಬುರಗಿಯ 3, ಬೆಳಗಾವಿಯ 1, ಬೆಂಗಳೂರು ನಗರದ 1 ಪ್ರಕರಣಗಳು ಪತ್ತೆಯಾಗಿದ್ದು, ಇವುಗಳ ಪೈಕಿ ದಾವಣಗೆರೆಯ 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 22 ಪ್ರಕರಣಗಳು ವರದಿಯಾಗಿವೆ. ಹೊರರಾಜ್ಯ/ಜಿಲ್ಲೆಯದ್ದು ದ.ಕ.ದಲ್ಲಿ ವರದಿಯಾದದ್ದನ್ನು ಸೇರಿಸಿದರೆ ಒಟ್ಟು 28 ಆಗುತ್ತದೆ. ಇವುಗಳ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. 13 ಮಂದಿ ಗುಣಮುಖರಾಗಿದ್ದಾರೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.