ಜಾಹೀರಾತು
ಬಂಟ್ವಾಳ: ಶಂಭೂರು ಎಎಂಆರ್ ಅಣೆಕಟ್ಟಿನಿಂದ ತುಂಬೆ ಅಣೆಕಟ್ಟಿಗೆ ಜಿಲ್ಲಾಧಿಕಾರಿ ಆದೇಶದಂತೆ may 11ರಂದು ನೀರು ಹೊರಬಿಡಲಾಗುತ್ತದೆ. ಬೆಳಗ್ಗೆ 8 ಗಂಟೆಯಿಂದ ನೀರು ಹೊರಬಿಡಲಾಗುತ್ತಿದ್ದು, ಈ ವೇಳೆ ನದಿ ಪಾತ್ರದ ಜನರು ಮುಂಜಾಗರೂಕತೆ ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "11ರಂದು ಎಎಂಆರ್ ಡ್ಯಾಂನಿಂದ ನೀರು ಹೊರಕ್ಕೆ"