ಬಿಸಿರೋಡು ಕೆ.ಎಸ್.ಆರ್.ಟಿ.ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ದಾದಿಯರಿಗೆ ಹೂ ಹಾಗೂ ಸಿಹಿತಿಂಡಿ ನೀಡುವ ಮೂಲಕ ವಿಶ್ವ ದಾದಿಯರ ದಿನಾಚರಣೆ ನಡೆಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪೊಲೀಸ್ ಅಧಿಕಾರಿಗಳಾದ ರಂಜಿತ್ ಬಂಡಾರು, ಡಿ.ವೈ.ಎಸ್.ಪಿ. ವೆಲಂಟೈನ್ ಡಿ.ಸೋಜ, ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸ್ಐಗಳಾದ ಪ್ರಸನ್ನ, ಅವಿನಾಶ್ ಮೊದಲಾದವರು ಇದ್ದರು. ಬಿಹಾರ ಮೂಲದ ಸುಮಾರು 624 ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ಸಂದರ್ಭ ಆರೋಗ್ಯ ತಪಾಸಣೆಗೆಂದು ಆಗಮಿಸಿದ ದಾದಿಯರಿಗೆ ಶುಭಾಶಯ ಕೋರಲಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಿಶ್ವ ದಾದಿಯರ ದಿನ ಆಚರಣೆ"
Be the first to comment on "ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಿಶ್ವ ದಾದಿಯರ ದಿನ ಆಚರಣೆ"