ಬಂಟ್ವಾಳ

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಿಶ್ವ ದಾದಿಯರ ದಿನ ಆಚರಣೆ

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿರಿ

ಜಾಹೀರಾತು

https://chat.whatsapp.com/HEamC5PR5BQ1pNoRgq3yx4

ಬಿಸಿರೋಡು ಕೆ.ಎಸ್.ಆರ್.ಟಿ.ಬಸ್ ನಿಲ್ದಾಣದಲ್ಲಿ  ಬಂಟ್ವಾಳ ತಾಲೂಕಿನ ದಾದಿಯರಿಗೆ ಹೂ ಹಾಗೂ ಸಿಹಿತಿಂಡಿ ನೀಡುವ ಮೂಲಕ ವಿಶ್ವ ದಾದಿಯರ ದಿನಾಚರಣೆ ನಡೆಸಲಾಯಿತು.  ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪೊಲೀಸ್ ಅಧಿಕಾರಿಗಳಾದ ರಂಜಿತ್ ಬಂಡಾರು, ಡಿ.ವೈ.ಎಸ್.ಪಿ. ವೆಲಂಟೈನ್ ಡಿ.ಸೋಜ, ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸ್ಐಗಳಾದ ಪ್ರಸನ್ನ, ಅವಿನಾಶ್ ಮೊದಲಾದವರು ಇದ್ದರು. ಬಿಹಾರ ಮೂಲದ ಸುಮಾರು 624 ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ಸಂದರ್ಭ ಆರೋಗ್ಯ ತಪಾಸಣೆಗೆಂದು ಆಗಮಿಸಿದ ದಾದಿಯರಿಗೆ ಶುಭಾಶಯ ಕೋರಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ