ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿರಿ
https://chat.whatsapp.com/HEamC5PR5BQ1pNoRgq3yx4
ಜಾಹೀರಾತು
ಕೋವಿಡ್ ಲಾಕ್ಡೌನ್ನಿಂದ ಕಂಗೆಟ್ಟಿದ್ದ ಟೈಲರ್ ವೃತ್ತಿ ಬಾಂದವರಿಗೆ ರಾಜ್ಯ ಸರಕಾರ ಸಹಾಯಧನ ಘೋಷಣೆ ಮಾಡಿರುವುದಕ್ಕೆ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯಷನ್ (ಕೆಎಸ್ಟಿಎ) ಬಂಟ್ವಾಳ ಕ್ಷೇತ್ರ ಸಮಿತಿ ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭ ರಾಜ್ಯ ಸಮಿತಿ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಈಶ್ವರ್ ಕುಲಾಲ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಎಂ., ಕೋಶಾಧಿಕಾರಿ ಯಾದೇಶ್, ಬಿ.ಸಿ.ರೋಡುವ ವಲಯ ಸಮಿತಿ ಕಾರ್ಯದರ್ಶಿ ಇಂದಿರಾ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಟೈಲರ್ಸ ಅಸೋಸಿಯೇಶನ್ ನಿಂದ ರಾಜ್ಯ ಸರಕಾರಕ್ಕೆ ಕೃತಜ್ಞತೆ"