ಜಿಲ್ಲಾ ಸುದ್ದಿ

ಕರ್ನಾಟಕದಲ್ಲಿ ಮತ್ತೆ 26 ಸೋಂಕಿತರು, ದಕ್ಷಿಣ ಕನ್ನಡದಲ್ಲೂ 1 ಪಾಸಿಟಿವ್, ರಾಜ್ಯದ ಸಂಖ್ಯೆ 951ಕ್ಕೆ ಏರಿಕೆ

ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿರಿ

ಬುಧವಾರ ಕರ್ನಾಟಕದಲ್ಲಿ ಮತ್ತೆ ಕರ್ನಾಟಕದಲ್ಲಿ ಮತ್ತೆ 26 ಸೋಂಕಿತರು ಪತ್ತೆಯಾಗಿದ್ದಾರೆ, ದಕ್ಷಿಣ ಕನ್ನಡದಲ್ಲೂ 1 ಪಾಸಿಟಿವ್ ಪ್ರಕರಣ ಗೊತ್ತಾಗಿದೆ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಬುಧವಾರ 1ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಜಾಹೀರಾತು

ಬೀದರ್  11,ಹಾಸನ 4, ಉತ್ತರ ಕನ್ನಡ 2, ವಿಜಯಪುರ 2, ಕಲಬುರ್ಗಿ 2, ದಾವಣಗೆರೆ 2, ದಕ್ಷಿಣ ಕನ್ನಡ 1, ಬಳ್ಳಾರಿ 1, ಬೆಂಗಳೂರು 1 ಬುಧವಾರ ಬೆಳಗ್ಗೆ ಗೊತ್ತಾದ ಪ್ರಕರಣಗಳು.

ಮಂಗಳೂರು ತಾಲೂಕು ಸೋಮೇಶ್ವರ ಗ್ರಾಮ ದಾರಂದಬಾಗಿಲು ನಿವಾಸಿ 38 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts