ಜಿಲ್ಲಾ ಸುದ್ದಿ

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ: ಎಬಿವಿಪಿ ಮನವಿ

ಇಡೀ ದೇಶವೇ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಜನರು ಊದ್ಯೋಗವಕಾಶಗಳಿಲ್ಲಿದೇ ಕಂಗಾಲಾಗಿ ಹೋಗಿದ್ದಾರೆ . ಇಂತಹ ಸಂದರ್ಭದಲ್ಲಿ ಕೆಲವು ಕಾಲೇಜುಗಳು ವಿದ್ಯಾರ್ಥಿಗಳ ಪೋಷಕರ ಬಳಿ ಬಾಕಿಯಿರುವ ಕಾಲೇಜು ಶುಲ್ಕವನ್ನು ಮರುಪಾವತಿ ಮಾಡಲು ಒತ್ತಾಯಿಸುತ್ತಿದೆ ಎಂದಿರುವ ಎಬಿವಿಪಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿಗೆ ಈ  ಬಗ್ಗೆ ಸಂಘಟನೆ ವತಿಯಿಂದ ಮನವಿಯನ್ನು ನೀಡಲಾಯಿತು.

ಜಾಹೀರಾತು

ಕೆಲವು ಹಾಸ್ಟೆಲ್ ಗಳಲ್ಲಿ ಹೊರಜಿಲ್ಲೆಗಳಿಂದ ಬಂದತಹ ಜನರನ್ನು ಕ್ವಾರಂಟ್ವೆನ್ ಮಾಡುತ್ತಿರುವುದರಿಂದ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ.  ಕೂಡಲೇ ಕಾಲೇಜು ಶುಲ್ಕ ಮರುಪಾವತಿ ಮಾಡುವ ದಿನಾಂಕಗಳನ್ನು ವಿಸ್ತರಿಸುವ ಮೂಲಕ ವಿದ್ಯಾರ್ಥಿ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿ ಮನವಿಯನ್ನು ನೀಡಲಾಯಿತು . ಈ ಸಂದರ್ಭ ಅಭಾವಿಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ಹಾಗೂ ಹರ್ಷಿತ್ ಕೊಯಿಲ, ದಿನೇಶ್ ಕೊಯಿಲ, ಅಖಿಲಾಷ್ , ನಾಗರಾಜ್ ಬಂಟ್ವಾಳದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ