ಬಂಟ್ವಾಳ ತಾಲೂಕು ಕೊಳ್ನಾಡು ಪಂಚಾಯಿತಿ ವ್ಯಾಪ್ತಿಯ ಕಾಡುಮಠ ಶಾಲಾ ಪರಿಸರದ ಚಿತ್ರವಿದು. ಕಳೆದ ಎರಡು ವರ್ಷಗಳಿಂದ ವರುಣದ ಅಟ್ಟಹಾಸಕ್ಕೆ ಗುಡ್ಡ ಇಂಚಿಂಚಾಗಿ ಕುಸಿಯುತ್ತಲೇ ಬಂದಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕುಸಿಯುವ ಭೀತಿ ಇದೆ. ವಾಹನ ಸಂಚಾರ ಮತ್ತು ಜನರಿಗೆ ತೊಂದರೆಯಾಗಬಹುದು. ಈ ವಿಚಾರವನ್ನು ಅಧಿಕಾರಿಗಳು ಗಮನಹರಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಡುಮಠ ಪರಿಸರದಲ್ಲಿ ಅಪಾಯ: ಅಧಿಕಾರಿಗಳೇ ಇತ್ತ ನೋಡಿ"