ತುಂಬೆ ಪರಿಸರದಲ್ಲಿ ಕಿಟ್ ವಿತರಣೆ, ಸಚಿವ ಕೋಟ ಭಾಗಿ

ಬಂಟ್ವಾಳ: ತುಂಬೆಯಲ್ಲಿ ದೇವಸ್ಥಾನದ ಅರ್ಚಕರು, ದೈವಸ್ಥಾನದ ಚಾಕರಿ ವರ್ಗದವರಿಗೆ ಆಹಾರ ಕಿಟ್ ಗಳನ್ನು ಇಸ್ಕಾನ್  ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.

ಜಾಹೀರಾತು

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ತುಂಬೆ, ಕೊಡ್ಮಾಣ್, ನೆತ್ತರಕೆರೆ ಪರಿಸರದ ದೇವಸ್ಥಾನಗಳ ಅರ್ಚಕ ವರ್ಗ ಹಾಗು ದೈವಸ್ಥಾನದ ಚಾಕರಿ ವರ್ಗದವರಿಗೆ ಇಸ್ಕಾನ್ ನ ಅಕ್ಷಯ ಪಾತ್ರೆ ಫೌಂಡೇಶನ್ ಅವರು ಕೊಡಮಾಡಿದ  ಜೀವನಾವಶ್ಯಕ ಆಹಾರ ವಸ್ತುಗಳ ಕಿಟ್ ಅನ್ನು ನೀಡಲಾಯಿತು. ಅಕ್ಷಯ ಪಾತ್ರೆ ಫೌಂಡೇಶನ್ ನ ಕಾರುಣ್ಯಾದಾಸ್ ಸ್ವಾಮೀಜಿ, ರಾಧಾದಾಸ್ ಸ್ವಾಮೀಜಿ ,   ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ , ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ, ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಲತಾ ಪೂಜಾರಿ, ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಸಂತೋಷ್ ನೆತ್ತರಕೆರೆ ,ಎಪಿಎಂಸಿ ಸದಸ್ಯ ವಿಠ್ಠಲ್ ಸಾಲ್ಯಾನ್, ಬಿಜೆಪಿ ಮುಖಂಡರುಗಳಾದ ಹೇಮಂತ್ ಶೆಟ್ಟಿ,  ಸೋಮಪ್ಪ ಕೋಟ್ಯಾನ್, ಯಶವಂತ ಅಮೀನ್, ಮೊಹಮ್ಮದ್ ಅಸ್ಗರ್, ಪ್ರಕಾಶ್ ಸಿಂಫೋನಿ,  ಚಂದ್ರಹಾಸ್ ಅಡ್ಯಂತಾಯ, ಮೋಹನ್ ರಾಜ್ ಕೆ ಆರ್ , ಸಚಿನ್ ಮೊರೆ, ಮನೋಜ್ ಆಚಾರ್ಯ, ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರವೀಣ್ ಶೆಟ್ಟಿ ಸುಜೀರ್, ಜಯಶ್ರೀ ಕರ್ಕೇರ, ಮನೋಹರ್ ಪೆರ್ಲಕ್ಕೆ, ವಿಜಯ ಕಜೆಕಂಡ  ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಂಬೆ ಪರಿಸರದಲ್ಲಿ ಕಿಟ್ ವಿತರಣೆ, ಸಚಿವ ಕೋಟ ಭಾಗಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*