ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಡಿಪಲ್ಕೆ ಪರಿಸರದ ಬಡ ಕುಟುಂಬದ ಸದಸ್ಯರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ನೇತೃತ್ವದಲ್ಲಿ ಉಚಿತ ಅಕ್ಕಿ ವಿತರಿಸಲಾಯಿತು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಶೆಟ್ಟಿಗಾರ್, ಜಯಕರ ಶೆಟ್ಟಿ, ಮಹಮ್ಮದ್ ಜೂಬಿ, ಮಹಮ್ಮದ್ ಶೆರೀಪ್, ದೇವರಾಜ್ ಸಾಲ್ಯಾನ್, ಹಮೀದ್ ಎಸ್.ಎ, ಸುರೇಶ್ ಪಲ್ಲೆದಕಾಡು, ಸ್ಥಳೀಯರಾದ ಸೋಮಯ್ಯ ಕುಲಾಲ್, ಮನೋಹರ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)