ಜಾಹೀರಾತು
ಹೊರರಾಜ್ಯದಿಂದ ಆಗಮಿಸುವ ಬಂಟ್ವಾಳ ತಾಲೂಕಿನ ನಾಗರಿಕರ ಕ್ವಾರಂಟೈನ್ ವ್ಯವಸ್ಥೆಗಾಗಿ ಬಂಟ್ವಾಳ ತಾಲೂಕಿನ ಲಾಡ್ಜ್ ಮಾಲೀಕರ ಸಭೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಮ್ಮ ಕಚೇರಿಯಲ್ಲಿ ನಡೆಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಎಸ್.ಐ. ಅವಿನಾಶ್ ಮತ್ತು ವಸತಿಗೃಹಗಳ ಮಾಲೀಕರು ಈ ಸಂದರ್ಭ ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹೊರರಾಜ್ಯದವರ ಕ್ವಾರಂಟೈನ್: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಲಾಡ್ಜ್ ಮಾಲೀಕರ ಸಭೆ"