ತುಂಬೆ ಕುಲಾಲ ಸೇವಾ ಸಂಘದ ವತಿಯಿಂದ 50 ಕ್ಕಿಂತಲೂ ಹೆಚ್ಚು ಸಮಾಜದ ತೀರಾ ಬಡವರಿಗೆ ಎರಡನೇ ಹಂತದಲ್ಲಿ ಆಹಾರ ಸಾಮಗ್ರಿ ಕಿಟ್ ಗಲಳನ್ನು ಮನೆ ಮನೆಗೆ ತೆರಳಿ ಹಂಚಲಾಯಾಯಿತು. ಇದರ ಪ್ರಾಯೋಜಕತ್ವವನ್ನು ದುಬೈಯಲ್ಲಿರುವ ಅನಿವಾಸಿ ಭಾರತೀಯರಾದ ಜಯಲಕ್ಸ್ಮಿ ಮತ್ತು ಸದಾನಂದ ಅಡ್ಯಾರು ವಹಿಸಿದ್ದರು. ಕೋಶಾಧಿಕಾರಿ ಹರೀಶ್ ಪೆರ್ಲಾಬೈಲು ಅವರನ್ನು ಸಂಪರ್ಕಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಪಧಾಧಿಕಾರಿಗಳು ಉಪಸ್ಥಿತರಿದ್ದರು. ಶೇಷಪ್ಪ ಮಾಸ್ಟರ್ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಂಬೆ ಕುಲಾಲ ಸೇವಾ ಸಂಘದ ವತಿಯಿಂದ ಆಹಾರ ಸಾಮಗ್ರಿ ಕಿಟ್"