ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ
https://chat.whatsapp.com/LNdS3qwTHVYLnGnKXmfSCn
ಜಾಹೀರಾತು
ಶುಕ್ರವಾರದಿಂದ ಬಿ.ಸಿ.ರೋಡು- ಸಿದ್ಧಕಟ್ಟೆ- ಮೂಡುಬಿದಿರೆ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸು ಸಂಚಾರ ಆರಂಭಗೊಂಡಿದೆ. ಕೆ.ಎಸ್.ಆರ್.ಟಿ.ಸಿ.ಯ ಒಂದು ಬಸ್ಸು ತಾತ್ಕಾಲಿಕ ನೆಲೆಯಲ್ಲಿ ದಿನಕ್ಕೆ ಮೂರು ಟ್ರಿಪ್ ಸಂಚಾರ ನಡೆಸಲಿದೆ ಎಂದು ಬಿ.ಸಿ.ರೋಡು ಡಿಪೋ ಮ್ಯಾನೇಜರ್ ಶ್ರೀಶ ಭಟ್ ತಿಳಿಸಿದ್ದಾರೆ. ಈ ರಸ್ತೆಯಲ್ಲಿ ಬಸ್ಸು ಸಂಚಾರ ನಡೆಸುವ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕೆ.ಎಸ್.ಆರ್.ಟಿ.ಸಿ.ಗೆ ಸೂಚನೆ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ಕಚೇರಿಗೆ ಪತ್ರವನ್ನು ಬರೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ – ಸಿದ್ದಕಟ್ಟೆ – ಮೂಡುಬಿದಿರೆಗೆ ಕೆಎಸ್ಸಾರ್ಟಿಸಿ ಬಸ್"