ಬಂಟ್ವಾಳ

ಹೆಚ್ಚುತ್ತಿರುವ ಗೋಕಳವು ಪ್ರಕರಣ: ವಿಹಿಂಪ, ಬಜರಂಗದಳದಿಂದ ಪೊಲೀಸರಿಗೆ ಮನವಿ

ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ

https://chat.whatsapp.com/LNdS3qwTHVYLnGnKXmfSCn

ಜಾಹೀರಾತು

ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಕಳವು ನಡೆಸಿ ಹತ್ಯೆ  ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಈ ಬಗ್ಗೆ ತನಿಖೆ ನಡೆಸಿ ಅಂತಹವರ ಮೇಲೆ  ಸೂಕ್ತ ಕಾನೂನು ಕ್ರಮಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಅವರಿಗೆ ಮನವಿ ಮಾಡಿದರು.

ಜಾಹೀರಾತು

ಗೋರಕ್ಷ ಪ್ರಮುಖ್ ಸರಪಾಡಿ ಆಶೋಕ್ ಶೆಟ್ಟಿ ಸರಪಾಡಿ , ಜಿಲ್ಲಾ ಸಹಸಂಚಾಲಕ ಭರತ್ ಕುಮ್ಡೇಲು, ಬಂಟ್ವಾಳ ಪ್ರಖಂಡ ಕಾರ್ಯದರ್ಶಿ  ಸುರೇಶ್ ಬೆಂಜನಪದವು, ಭಜರಂಗದಳ ಬಂಟ್ವಾಳ ಸಂಚಾಲಕ ಶಿವಪ್ರಸಾದ್ ತುಂಬೆ, ಬಂಟ್ವಾಳ ಪ್ರಖಂಡ ಗೋರಕ್ಷಾಪ್ರಮುಖ್ ಅಭಿನ್ ರೈ,, ಬಂಟ್ವಾಳ ಪ್ರಖಂಡ ಸಹ ಸಂಚಾಲಕ ಭುವಿತ್ ಶೆಟ್ಟಿ, ಬಂಟ್ವಾಳ ಪ್ರಖಂಡ ಸಹಸಂಚಾಲಕ ಸಂತೋಷ್ ಕುಲಾಲ್, ಆಕೇಶ್ ಬೆಂಜನಪದವು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ