ಬಂಟ್ವಾಳ

ನದಿಗೆ ಹಾರಿದ ಯುವಕನ ರಕ್ಷಣೆಗೆ ದಾವಿಸಿದ ಅಪತ್ಬಾಂಧವರಿಗೆ ಕೆಸಿಎಫ್ ಒಮಾನ್ ಅಭಿನಂದನೆ

ಕಲ್ಲಡ್ಕದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ  ಯುವಕರಾದ ಮುಹಮ್ಮದ್‌, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ  ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು. ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.

ಜಾಹೀರಾತು

ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ  ಶಾಂತಿ,  ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ  ಇವರ ಸೇವೆಯು  ಶ್ಲಾಘನೀಯ ಎಂದು ಕೆಸಿಎಫ್ ಒಮಾನ್ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ