ಬಂಟ್ವಾಳ

ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಆದಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾಗಣೆ ತಂತ್ರಿ ಎನ್. ಸುಬ್ರಹ್ಮಣ್ಯ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಜಾಹೀರಾತು

ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ಶಿಲಾಮಯ ಗರ್ಭಗುಡಿ ತೀರ್ಥ ಮಂಟಪ ಸುತ್ತು ಗೋಪುರ ವಾಸ್ತು ಪ್ರಕಾರವಾಗಿ ನಿರ್ಮಾಣಗೊಳ್ಳಲಿದೆ. ಸಮಾರಂಭದಲ್ಲಿ ಎಂ. ವೆಂಕಟೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಯತೀಶ್ ಭಂಡಾರಿ, ರಾಮಕೃಷ್ಣ ಭಟ್, ಯಶೋಧರ, ಪ್ರದೀಪ್ ಶೆಟ್ಟಿ, ನಿತಿನ್ ಅರಸ, ಸುರೇಶ್ ಬಂಗೇರ, ಲಿಂಗಪ್ಪ ದೋಟ, ಪದ್ಮನಾಭ ಭಟ್ ಮೊದಲಾದವರು ಉಪಸ್ಥಿತರಿದ್ದರು ಸರಕಾರದ ನಿಯಮದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರಮವನ್ನು ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ